ಪಲ್ಟಿ ಹೊಡೆದ ಟಾಟಾ ಏಸ್: 29 ಮಂದಿ ಗಂಭೀರ!

ಚಾಮರಾಜನಗರ:- ಚಾಮರಾಜನಗರ ತಾಲೂಕಿನ ನಂಜದೇವನಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿ 29 ಮಂದಿ ಮಹಿಳಾ ಕೂಲಿ ಕಾರ್ಮಿಕರು ಗಾಯಗೊಂಡ ಘಟನೆ ಜರುಗಿದೆ. ಮಳೆ ಆರ್ಭಟ: ಬೆಂಗಳೂರಿನಲ್ಲಿ ಇಂದು ಕೂಡ ಶಾಲಾ ಕಾಲೇಜುಗಳಿಗೆ ರಜೆ! ಗಾಯಗೊಂಡ ಮಹಿಳೆಯರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಇವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ. ಕೂಲಿ ಮುಗಿಸಿ ಹಿಂತಿರುಗುವಾಗ ಘಟನೆ ನಡೆದಿದ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದ ಮಹಿಳೆಯರಾಗಿದ್ದು, ಅತ್ಯಧಿಕ ಸಂಖ್ಯೆಯಲ್ಲಿ ವಾಹನದಲ್ಲಿ ಕೂರಿಸಿಕೊಂಡ ಪರಿಣಾಮ ಅವಘಡ ಸಂಭವಿಸಿದೆ. ಸದ್ಯ ಎಲ್ಲರನ್ನೂ ಸಿಮ್ಸ್ … Continue reading ಪಲ್ಟಿ ಹೊಡೆದ ಟಾಟಾ ಏಸ್: 29 ಮಂದಿ ಗಂಭೀರ!