ಬ್ಯಾನ್ ಆಗುತ್ತಾ ಪಾನಿಪುರಿ!?.. ಆರೋಗ್ಯ ಸಚಿವರು ಹೇಳಿದ್ದೇನು!?
ಬೆಂಗಳೂರು:- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪಾನಿಪುರಿಗೆ ಬಳಸುವ ರಾಸಾಯನಿಕಗಳ ಬ್ಯಾನ್ ಬಗ್ಗೆ ಸುಳಿವು ನೀಡಿದ್ದಾರೆ. Vijayanagara: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು.. ಇಬ್ಬರು ಸಾವು.. ! ಪಾನಿಪುರಿ ತಯಾರಿಸಲು ಬಳಸುವ ಕೃತಕ ಬಣ್ಣದಲ್ಲಿ ಸನ್ ಸೆಟ್ ಯೆಲ್ಲೊ, ರೋಡೋಮೈನ್ ಸೇರಿದಂತೆ ಐದು ರಾಸಾಯನಿಕ ಅಂಶಗಳು ಪತ್ತೆಯಾಗಿವೆ. ಸೋಮವಾರ ಈ ಬಗ್ಗೆ ಅಧಿಕೃತವಾಗಿ ಅವರು ಆದೇಶ ಪ್ರಕಟವಾಗುವ ಸಾಧ್ಯತೆಯಿದೆ ಗೋಬಿ, ಕಬಾಬ್, ಕಾಟನ್ ಕ್ಯಾಂಡಿ ಬಗ್ಗೆ ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಪಾನಿಪೂರಿಗೆ ಬಳಸುವ ಕೆಮಿಕಲ್ ಬ್ಯಾನ್ಗೆ … Continue reading ಬ್ಯಾನ್ ಆಗುತ್ತಾ ಪಾನಿಪುರಿ!?.. ಆರೋಗ್ಯ ಸಚಿವರು ಹೇಳಿದ್ದೇನು!?
Copy and paste this URL into your WordPress site to embed
Copy and paste this code into your site to embed