ಪರಮೇಶ್ವರ್ ಸಿಎಂ ಆಗಲು ಯೋಗ್ಯರಿದ್ದಾರೆ – ವಿಶ್ವೇಶ್ವರ ಹೆಗಡೆ ಕಾಗೇರಿ

ಕಾರವಾರ:- ಪರಮೇಶ್ವರ್ ಸಿಎಂ ಆಗಲು ಯೋಗ್ಯರಿದ್ದಾರೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ತೈಲ ಬೆಲೆ ಖಂಡಿಸಿ ಪ್ರತಿಭಟಿಸುವ ಹಕ್ಕು ಬಿಜೆಪಿಗಿದೆ -ಪ್ರಿಯಾಂಕ ಖರ್ಗೆ! ಈ ಸಂಬಂಧ ಮಾತನಾಡಿದ ಅವರು,ಸಿದ್ಧರಾಮಯ್ಯ ಹಾಗೂ ಡಿಕೆಶಿ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಜನರಲ್ಲಿ ಭ್ರಮನಿರಸನ ಉಂಟು ಮಾಡಿದೆ. ಹೀಗಾಗಿ ಯೋಗ್ಯರಾಗಿರುವ ಪರಮೇಶ್ವರ್ ಅವರು ಅಧಿಕಾರಕ್ಕೆ ಬರಲಿ ಎಂದರು. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ಹೆಚ್ಚು ಸ್ಥಾನಗಳನ್ನು ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ … Continue reading ಪರಮೇಶ್ವರ್ ಸಿಎಂ ಆಗಲು ಯೋಗ್ಯರಿದ್ದಾರೆ – ವಿಶ್ವೇಶ್ವರ ಹೆಗಡೆ ಕಾಗೇರಿ