ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾ ಕೈದಿ ಮೇಲೆ ಹಲ್ಲೆ..!

ಬೆಂಗಳೂರು:- ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ಮತ್ತು ಸಜಾ ಕೈದಿಗಳು ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ವಿಚಾರಣಾಧೀನ ಕೈದಿ ನಾಗರಾಜ್ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ನಾಗರಾಜ್ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಮಂಡ್ಯದಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​​​ ಆಗಿದ್ದಾರೆ. ಉದ್ಯಮಿಯಿಂದ ಹಣ ವಸೂಲಿ ಆರೋಪ… ನೂತನ ಸಂಸದ ಪಪ್ಪು ಯಾದವ್ ವಿರುದ್ಧ ಸುಲಿಗೆ ಕೇಸ್ ದಾಖಲು! ಹೇಳಿದ ಕೆಲಸ ಮಾಡದಿದ್ದರೆ ಸಜಾ ಕೈದಿಗಳು ವಿಚಾರಣಾ ಕೈದಿಗಳು ಮೇಲೆ ಇಲ್ಲ-ಸಲ್ಲದ ಸುಳ್ಳು ಆರೋಪಗಳನ್ನು … Continue reading ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾ ಕೈದಿ ಮೇಲೆ ಹಲ್ಲೆ..!