ಪಕ್ಷ ವಿರೋಧಿಗಳನ್ನ ಮೊದಲು ಕಿತ್ತೊಗೆಯಬೇಕು: ಕಟ್ಟಾ ಸುಬ್ರಹ್ಮಣ್ಯ ನಾಯ್ಡು!
ಬೆಂಗಳೂರು:- ಪಕ್ಷ ವಿರೋಧಿಗಳನ್ನ ಉಚ್ಚಾಟನೆ ಮಾಡಲಿ ಎಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿದ್ದಾರೆ. ಯತ್ನಾಳ್ ಟೀಂ ವಿರುದ್ಧ ಸಭೆ ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನ ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದರು. ಪದೇ ಪದೇ ನಿಮ್ಮ ಮನೆಗೆ ಹಾವು ಬರ್ತಿದ್ಯಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ಪಕ್ಷದ ವಿರೋಧ ಚಟುವಟಿಕೆ ಮಾಡುವವರನ್ನ ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಎಷ್ಟು ಪಾರ್ಟಿ ಬದಲಾವಣೆ ಮಾಡಿಕೊಂಡು ಬಂದರು ಇವತ್ತು ಮಾತಾಡುತ್ತಾರೆ. ಬಿಜೆಪಿ ಬಗ್ಗೆ ನಿಯತ್ತು … Continue reading ಪಕ್ಷ ವಿರೋಧಿಗಳನ್ನ ಮೊದಲು ಕಿತ್ತೊಗೆಯಬೇಕು: ಕಟ್ಟಾ ಸುಬ್ರಹ್ಮಣ್ಯ ನಾಯ್ಡು!
Copy and paste this URL into your WordPress site to embed
Copy and paste this code into your site to embed