Vishwanath: ಪಕ್ಷ ರಾಜಕಾರಣ ಹಾಳಾಗಿ, ವ್ಯಕ್ತಿ ರಾಜಕಾರಣ ಮೆರೆಯುತ್ತಿದೆ – ವಿಶ್ವನಾಥ್!

ಹಾಸನ:- ಇತ್ತೀಚೆಗೆ ಪಕ್ಷ ರಾಜಕಾರಣ ಹಾಳಾಗಿ, ವ್ಯಕ್ತಿ ರಾಜಕಾರಣ ಮೆರೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ಬೇಸರ ಹೊರಹಾಕಿದರು. Breaking: ಹುಡುಗಿಯರ ಸರ್ವಿಸ್ ಬೇಕಾ ಎಂದು ಸಂದೇಶ: ಆರೋಪಿ ಎಡೆಮುರಿ ಕಟ್ಟಿದ ಖಾಕಿ! ಹೊಗಳಿಕೆಯಿಂದ ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಾದ, ವಿವಾದ, ಪ್ರತಿವಾದ ಟೀಕೆ ಸಹಜ. ಅದು ಇಲ್ಲದೇ ಇದ್ದರೇ ಚಮಚಾಗಿರಿ ಮಾಡಿಕೊಂಡು ಕೂರಬೇಕಾಗುತ್ತದೆ. ಯಾರನ್ನೋ ಮೆಚ್ಚಿಸಲು ನೀನು ಸತ್ಯವಂತ ಎಂದು ಹೇಳೋದು ಎಷ್ಟು ಸರಿ? ಎಂದು ಪ್ರಶ್ನಿಸಿದರು … Continue reading Vishwanath: ಪಕ್ಷ ರಾಜಕಾರಣ ಹಾಳಾಗಿ, ವ್ಯಕ್ತಿ ರಾಜಕಾರಣ ಮೆರೆಯುತ್ತಿದೆ – ವಿಶ್ವನಾಥ್!