Renukaswamy Murder Case: ‘D’ ಬ್ಯಾರಾಕ್ ನಲ್ಲಿ ಪವಿತ್ರಾಗೌಡ..ನಿದ್ರೆ ಮಾಡದೇ ಜೈಲಿನಲ್ಲಿ ಒದ್ದಾಟ..!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಸೇರಿ ಅನೇಕರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರು ಜೈಲಲ್ಲಿ ಒಂದು ದಿನ ಕಳೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಆಕ್ಟೀವ್ ಆದ ನಿವೇದಿತಾ ಗೌಡ: ಹೊಸ ರೀಲ್ಸ್ ಶೇರ್ ಮಾಡಿದ ನಟಿ ದರ್ಶನ್​ಗೆ ಡಿ ಬಾಸ್ ಎಂದು ಕರೆಲಾಗುತ್ತದೆ. ಪವಿತ್ರಾ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಕಾಕತಾಳೀಯವೋ ಎಂಬಂತೆ ಜೈಲಲ್ಲಿ ಪವಿತ್ರಾಗೆ ಡಿ ಬ್ಯಾರಕ್ ಸಿಕ್ಕಿದೆ. ಉಳಿದ ಆರೋಪಿಗಳು ಜೈಲಿನ ಕ್ವಾರೆಂಟೈನ್ ಬ್ಯಾರಕ್​ನಲ್ಲಿ … Continue reading Renukaswamy Murder Case: ‘D’ ಬ್ಯಾರಾಕ್ ನಲ್ಲಿ ಪವಿತ್ರಾಗೌಡ..ನಿದ್ರೆ ಮಾಡದೇ ಜೈಲಿನಲ್ಲಿ ಒದ್ದಾಟ..!