ದರ್ಶನ್ ಅರೆಸ್ಟ್ ಪ್ರಕರಣ: ರೇಣುಕಾಸ್ವಾಮಿ ಕಳಿಸಿದ್ದ ಅಶ್ಲೀಲ ಮೆಸೇಜ್ ಗೆ ಪವಿತ್ರಾ ರಿಪ್ಲೈ ಹೀಗಿತ್ತು; ಖಾಕಿಗೆ ಸಿಕ್ತು ಮಹತ್ತರ ಸಾಕ್ಷಿ!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಎ1 ಪವಿತ್ರಾ ಗೌಡ, ಎ2 ದರ್ಶನ್​ ಹಾಗೂ ಗ್ಯಾಂಗ್​ ವಿರುದ್ಧ ಪೊಲೀಸರಿಗೆ ಬಲವಾದ ಸಾಕ್ಷಿ ಸಿಕ್ಕಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಅನೇಕ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಕೊಲೆ ನಡೆದ ಬಳಿಕ ರೇಣುಕಾ ಸ್ವಾಮಿ ಮೊಬೈಲ್‌ ಅನ್ನು ಡಿ ಗ್ಯಾಂಗ್​ನವರು ಮೋರಿಯಲ್ಲಿ ಎಸೆದಿದ್ದರು. ಆ ಮೊಬೈಲ್​ಗಾಗಿ ಪೊಲೀಸರು ಸಿಕ್ಕಾಪಟ್ಟೆ ಹುಡುಕಾಟ ನಡೆಸಿದ್ದರು. ಕಡೆಗೂ ಪೊಲೀಸರಿಗೆ ಆ ಮೊಬೈಲ್​ನಲ್ಲಿದ್ದ ಸಂಪೂರ್ಣ ಮಾಹಿತಿ ಲಭ್ಯವಾಗಿದೆ. ಲಾಹೋಟಿ ಲಾ ಕಾಲೇಜಿನ ಎನ್.ಎಸ್.ಎಸ್ ಘಟಕದಿಂದ ಶ್ರೀನಿವಾಸ ಸರಡಗಿಯಲ್ಲಿ ಒಂದು … Continue reading ದರ್ಶನ್ ಅರೆಸ್ಟ್ ಪ್ರಕರಣ: ರೇಣುಕಾಸ್ವಾಮಿ ಕಳಿಸಿದ್ದ ಅಶ್ಲೀಲ ಮೆಸೇಜ್ ಗೆ ಪವಿತ್ರಾ ರಿಪ್ಲೈ ಹೀಗಿತ್ತು; ಖಾಕಿಗೆ ಸಿಕ್ತು ಮಹತ್ತರ ಸಾಕ್ಷಿ!