ಲಡ್ಡು ಬಗ್ಗೆ ಮಾತನಾಡಿದ ನಟ ಕಾರ್ತಿಗೆ ಎಚ್ಚರಿಕೆ ನೀಡಿದ ಪವನ್ ಕಲ್ಯಾಣ್
ತಿರುಪತಿ ದೇವಸ್ಥಾನದಲ್ಲಿ ನೀಡಲಾಗುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಕೋಲಾಹಲ ಎಬ್ಬಿಸಿದೆ. ಆಂಧ್ರ ಪ್ರದೇಶ ಸರ್ಕಾರ, ಲಡ್ಡುವಿನಲ್ಲಿ ದನದ ಕೊಬ್ಬು ಪತ್ತೆಯಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ದೇವಾಲಯದ ಶುಭ್ರತೆಗೆ ನಿರ್ದೇಶಿಸಿದೆ. ಅಲ್ಲದೆ, ಲಡ್ಡು ಮಾಡಲು ತುಪ್ಪ ಸರಬರಾಜು ಮಾಡುತ್ತಿದ್ದ ಏಜೆನ್ಸಿ ವಿರುದ್ಧ ದೂರು ಸಹ ದಾಖಲಾಗಿದೆ. ಈ ಬಗ್ಗೆ ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡುತ್ತಿದೆ. ಲಡ್ಡು ವಿವಾದದ ಬಗ್ಗೆ ಮಾತನಾಡುತ್ತಿರುವವರಿಗೆ ನಟ ಹಾಗೂ ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ … Continue reading ಲಡ್ಡು ಬಗ್ಗೆ ಮಾತನಾಡಿದ ನಟ ಕಾರ್ತಿಗೆ ಎಚ್ಚರಿಕೆ ನೀಡಿದ ಪವನ್ ಕಲ್ಯಾಣ್
Copy and paste this URL into your WordPress site to embed
Copy and paste this code into your site to embed