ಬಸ್ ಪ್ರಯಾಣಕ್ಕೆ ಬೇಕಿಲ್ಲ ನಗದು: ಇನ್ಮುಂದೆ KSRTCಯಲ್ಲಿ ಗೂಗಲ್ ಪೇ, ಫೋನ್ ಪೇ ಮೂಲಕ ಪಾವತಿ!?
ಬೆಂಗಳೂರು:- ಬಸ್ ಭರ್ತಿಯಾದಾಗ ಎಲ್ಲರಿಗೂ ಟಿಕೆಟ್ ಹಾಗೂ ಚಿಲ್ಲರೆ ಕೊಡುವುದು ನಿರ್ವಾಹಕರಿಗೆ ಹೆಚ್ಚಿನ ಸಮಯ ಹಿಡಿಯುವುದಲ್ಲದೆ, ತ್ರಾಸದಾಯಕವಾಗಿದೆ. ಕೆಲವು ಬಾರಿ ಚಿಲ್ಲರೆ ವಿಷಯಕ್ಕೆ ಪ್ರಯಾಣಿಕರು ನಿರ್ವಾಹಕರೊಂದಿಗೆ ಜಗಳ ನಡೆದ ಘಟನೆಗಳೂ ಇವೆ. ಇದನ್ನು ತಪ್ಪಿಸಲು ಆನ್ಲೈನ್ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆ ಜಾರಿಗೊಳಿಸಲು ಸಂಸ್ಥೆ ಮಹತ್ವದ ಹೆಜ್ಜೆ ಇರಿಸಿದೆ KSRTC. Breaking: ಬೆಂಗಳೂರು ಆಸ್ಪತ್ರೆಗಳಲ್ಲಿ ಹೆಪಟೈಟಿಸ್ ಬಿ ಲಸಿಕೆ ಕೊರತೆ! ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ಕಂಡಕ್ಟರ್ಗಳ ಮಧ್ಯೆ ಚಿಲ್ಲರೆಗಾಗಿ ಯಾವಾಗಲೂ ಜಗಳ ನಡೆಯುತ್ತಲೇ ಇರುತ್ತದೆ. … Continue reading ಬಸ್ ಪ್ರಯಾಣಕ್ಕೆ ಬೇಕಿಲ್ಲ ನಗದು: ಇನ್ಮುಂದೆ KSRTCಯಲ್ಲಿ ಗೂಗಲ್ ಪೇ, ಫೋನ್ ಪೇ ಮೂಲಕ ಪಾವತಿ!?
Copy and paste this URL into your WordPress site to embed
Copy and paste this code into your site to embed