ಪೀಣ್ಯ ದಾಸರಹಳ್ಳಿ: ಮನೆ ಮನೆಗೆ ಪ್ರಚಾರಕ್ಕೆ ಶಾಸಕ ಎಸ್ ಮುನಿರಾಜು ಚಾಲನೆ!

ಪೀಣ್ಯ ದಾಸರಹಳ್ಳಿ:’ ಕೇಂದ್ರ ಸಚಿವರಾಗಿ ಅನುಭವ ಹೊಂದಿರುವ ರಾಜಕಾರಣಿ ಶೋಭಾ ಕರಂದ್ಲಾಜೆ ಅವರನ್ನು ನಮ್ಮ ಉತ್ತರ ಲೋಕಸಭೆಯ ಅಭ್ಯರ್ಥಿಯಾಗಿ ಕೊಟ್ಟಿದ್ದಾರೆ ನಾವು ಮತ್ತು ಜೆಡಿಎಸ್ ಕಾರ್ಯಕರ್ತರು ಸೇರಿ ಅಧಿಕ ಮತಗಳಿಂದ ಗೆಲ್ಲಿಸುವ ಮೂಲಕ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು. ಶೆಟ್ಟಿಹಳ್ಳಿ ವಾರ್ಡ್ ಬಿಜೆಪಿ ಅಧ್ಯಕ್ಷ ಬಿ. ಸುರೇಶ್ ನೇತೃತ್ವದಲ್ಲಿ ಆಯೋಜಿಸಲಾದ ಮನೆ ಮನೆಗೆ ಪ್ರಚಾರ ಕಾರ್ಯಕ್ಕೆ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಬೇಸಿಗೆಯಲ್ಲಿ ತುಂಬಾ ಕಾಲು … Continue reading ಪೀಣ್ಯ ದಾಸರಹಳ್ಳಿ: ಮನೆ ಮನೆಗೆ ಪ್ರಚಾರಕ್ಕೆ ಶಾಸಕ ಎಸ್ ಮುನಿರಾಜು ಚಾಲನೆ!