ಚಿಕ್ಕಮಗಳೂರು : ರಾಮಮಂದಿರ ಉದ್ಘಾಟನೆ ದಿನ ಯಾರೂ ಶಾಲೆಗೆ ರಜೆ ಹಾಕಂಗಿಲ್ಲ ಸೋಮವಾರ ಶಾಲೆಗೆ ರಜೆ ಹಾಕಿದ್ರೆ 1000 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಮಕ್ಕಳಿಗೆ ಎಚ್ಚರಿಕೆ ನೀಡಿದ ಶಾಲಾ ಆಡಳಿತ ಮಂಡಳಿ
ಚಿಕ್ಕಮಗಳೂರು ನಗರದ ಸೆಂಟ್ ಜೋಸೆಫ್ ಶಾಲೆಯಲ್ಲಿ ಮಕ್ಕಳಿಗೆ ಎಚ್ಚರಿಕೆ ನೀಡಿದ್ದು ರಾಮ ಮಂದಿರ ಉದ್ಘಾಟನೆ ದಿನ ರಜೆ ಹಾಕಿದ್ರೆ 1000 ದಂಡ ಅಂದಿದಕ್ಕೆ ಸೆಂಟ್ ಜೋಸೆಫ್ ಶಾಲೆ ವಿರುದ್ಧ ಬಜರಂಗದಳ, ವಿ.ಎಚ್.ಪಿ. ಆಕ್ರೋಶ ವ್ಯಕ್ತಪಡಿಸಿದೆ.
ಶಾಲೆ ಮುಂದೆ ಜಮಾವಣೆಗೊಂಡ ಭಜರಂಗದಳ, ವಿ.ಎಚ್.ಪಿ. ಕಾರ್ಯಕರ್ತರು ರಾಮಮಂದಿರ ಉದ್ಘಾಟನೆ ನೋಡಲು ಆಸೆ ಇರೋ ಮಕ್ಕಳು ಶಾಲೆಗೆ ರಜೆ ಹಾಕಿ, ಲೈವ್ ನೋಡಿ ಜಿಲ್ಲೆಯ ಯಾವುದೇ ಶಾಲೆಯ ಯಾವುದೇ ಮಕ್ಕಳಿಗೆ ದಂಡ ಹಾಕಿದ್ರೆ ಚೆನ್ನಾಗಿರಲ್ಲ, ವಿ.ಎಚ್.ಪಿ. ಎಚ್ಚರಿಕೆ
ಇಡೀ ಜಿಲ್ಲೆಯ ಶಾಲಾ ಮಕ್ಕಳ ಬೆನ್ನಿಗೆ ನಿಂತ ಭಜರಂಗದಳ, ವಿ.ಎಚ್.ಪಿ. ಸೆಂಟ್ ಜೋಸೆಫ್ ಶಾಲೆಗೆ ಎಎಸ್ಪಿ ಕೃಷ್ಣಮೂರ್ತಿ ಭೇಟಿ ಶಾಲೆಯ ಮುಂದೆ ಜಮಾಯಿಸಿರೋ ಭಜರಂಗದಳ, ವಿ.ಎಚ್.ಪಿ. ಕಾರ್ಯಕರ್ತರು, ಪೊಲೀಸರು ಚಿಕ್ಕಮಗಳೂರು ನಗರದ ಸೆಂಟ್ ಜೋಸೆಫ್ ಖಾಸಗಿ ಶಾಲೆ