ನನಗೆ ಜನತೆ ರೆಸ್ಟ್ ಕೊಟ್ಟಿದ್ದಾರೆ, ಚುನಾವಣೆಯಲ್ಲಿ ಸ್ಪರ್ಧಿಸಲ್ಲ – ಡಿಕೆ ಸುರೇಶ್ .. !

ರಾಮನಗರ:- ನನಗೆ ಜನತೆ ರೆಸ್ಟ್ ಕೊಟ್ಟಿದ್ದಾರೆ, ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಡಿಕೆ ಸುರೇಶ್ ಹೇಳಿದ್ದಾರೆ. ಚಿಕ್ಕಮಗಳೂರಿನ ಪ್ರವಾಸಿಗರೇ ಗಮನಿಸಿ.. ಇಲ್ಲಿ ಪ್ಲಾಸ್ಟಿಕ್ ನಿಷೇಧ! ಈ ಸಂಬಂಧ ಮಾತನಾಡಿದ ಅವರು,ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಜನ ರೆಸ್ಟ್‌ ಕೊಟ್ಟಿದ್ದಾರೆ, ರೆಸ್ಟ್‌ ತೆಗೆದುಕೊಳ್ತೇನೆ. ಚನ್ನಪಟ್ಟಣದ ಉಪಚುನಾವಣೆಯಲ್ಲಿ ತಮ್ಮ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿದರು. ಚನ್ನಪಟ್ಟಣ ಸ್ಪರ್ಧೆ ವಿಚಾರ ನನ್ನ ಮುಂದೆ ಚರ್ಚೆಯಲ್ಲಿ ಇಲ್ಲ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌, ಸಿಎಂ ಹಾಗೂ ಡಿಸಿಎಂ ತೀರ್ಮಾನ ಮಾಡ್ತಾರೆ. ಸೂಕ್ತ ಅಭ್ಯರ್ಥಿಯನ್ನ … Continue reading ನನಗೆ ಜನತೆ ರೆಸ್ಟ್ ಕೊಟ್ಟಿದ್ದಾರೆ, ಚುನಾವಣೆಯಲ್ಲಿ ಸ್ಪರ್ಧಿಸಲ್ಲ – ಡಿಕೆ ಸುರೇಶ್ .. !