ಬೆಂಗಳೂರಿನ ಜನರೇ ಇಂದು ಮನೆ ಬಿಡೋ ಮುನ್ನ ಹುಷಾರ್: ಈ ಭಾಗದಲ್ಲಿ ಟ್ರಾಫಿಕ್‌ ಜಾಮ್‌ ಫಿಕ್ಸ್!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆ, ಇಂದು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ರಾಜಭವನ ಚಲೋಗೆ ಕರೆ ನೀಡಲಾಗಿದೆ. ಮುದುಕನಿಂದ ಅತ್ಯಾಚಾರ:`ಗುಡ್ ಟಚ್, ಬ್ಯಾಡ್ ಟಚ್ ವೇಳೆ ತನಗಾದ ಕರಾಳ ಅನುಭವ ಬಿಚ್ಚಿಟ್ಟ ವಿದ್ಯಾರ್ಥಿನಿ! ಸಿಎಂ ಪರವಾಗಿ ನಡೆಯುತ್ತಿರುವ ಶೋಷಿತ ವರ್ಗಗಳ ಒಕ್ಕೂಟದ ಪ್ರತಿಭಟನೆಗೆ ರಾಜ್ಯದ ಮೂಲೆ ಮೂಲೆಗಳಿಂದ ಜನ ಆಗಮಿಸಲಿದ್ದಾರೆ. ಇಂದು ರೈಲು, ಬಸ್ ಮಾರ್ಗವಾಗಿ ಫ್ರೀಡಂಪಾರ್ಕ್ ತಲುಪಲಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆ ಇರುವುದರಿಂದ … Continue reading ಬೆಂಗಳೂರಿನ ಜನರೇ ಇಂದು ಮನೆ ಬಿಡೋ ಮುನ್ನ ಹುಷಾರ್: ಈ ಭಾಗದಲ್ಲಿ ಟ್ರಾಫಿಕ್‌ ಜಾಮ್‌ ಫಿಕ್ಸ್!