ದೆಹಲಿ ಜನರು ಎಎಪಿಗೆ ತಕ್ಕ ಪಾಠ ಕಲಿಸಿದ್ದಾರೆ- ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ವಿಧಾನ ಸಭಾ ಚುನಾವಣಾ ಫಲಿತಾಂಶದಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ಫಲಿತಾಂಶ ಬರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾದ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರ ದೆಹಲಿ ಮತದಾರರು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಅವರ ಆಡಳಿತ ಕ್ಕೆ ಪ್ರಾಶಸ್ತ್ಯ ಕೊಟ್ಟಿದ್ದಾರೆ. ಒಂದು ಒಳ್ಳೆಯ ಆಡಳಿತ ಮಾಡಲು ಜನರು ಅವಕಾಶ ಕೊಟ್ಟರೆ, ಅದನ್ನು ದುರುಪಯೋಗ ಮಾಡಿಕೊಂಡು ಬಂದ ಆಮ್ ಆದ್ಮಿ ಪಕ್ಷಕ್ಕೆ ಜನರು ತಕ್ಕ ಪಾಠ ಕಲಿಸಿದ್ದ . … Continue reading ದೆಹಲಿ ಜನರು ಎಎಪಿಗೆ ತಕ್ಕ ಪಾಠ ಕಲಿಸಿದ್ದಾರೆ- ಪ್ರಹ್ಲಾದ್ ಜೋಶಿ
Copy and paste this URL into your WordPress site to embed
Copy and paste this code into your site to embed