ರಾಜ್ಯಪಾಲರ ‘ಪ್ರಾಜಿಕ್ಯೂಷನ್’ ಗೆ ಅನುಮತಿ ವಿಚಾರ: ಟೈರ್ʼಗೆ ಬೆಂಕಿ ಹಚ್ಚಿ ಪ್ರತಿಭಟನೆ

ಮಂಗಳೂರು: ಮೂಡಾ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಪಕ್ಷಪಾತಿ ನಡೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಶುರುವಾಗಿ ಲಾಲ್‌ ಬಾಗ್‌ನ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ವರೆಗೆ “ಪಾದಯಾತ್ರೆ ನಡೆಯಿತು. Ginger, Garlic Paste: ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಬೇಗ ಹಾಳಾಗದೆ ಫ್ರೆಶ್ ಆಗಿ ಇರ್ಬೇಕು ಅಂದ್ರೆ … Continue reading ರಾಜ್ಯಪಾಲರ ‘ಪ್ರಾಜಿಕ್ಯೂಷನ್’ ಗೆ ಅನುಮತಿ ವಿಚಾರ: ಟೈರ್ʼಗೆ ಬೆಂಕಿ ಹಚ್ಚಿ ಪ್ರತಿಭಟನೆ