Arvind Kejriwal: ಸಿಬಿಐ ಬಂಧನದ ವಿರುದ್ಧ ದೆಹಲಿ CM ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ..!

ದೆಹಲಿ:- ಸಿಬಿಐ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ.. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಬಂಧಿಸಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಬಿಐ ಬಂಧಿಸಿತ್ತು. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿದ ಕೆಲವು ದಿನಗಳ ನಂತರ ಸಿಬಿಐ ಈ ಕ್ರಮ ಕೈಗೊಂಡಿದೆ. ಅದೇ ವೇಳೆ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರು … Continue reading Arvind Kejriwal: ಸಿಬಿಐ ಬಂಧನದ ವಿರುದ್ಧ ದೆಹಲಿ CM ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ..!