ವಿಜ್ಞಾನ ಪ್ರಶ್ನೆಪತ್ರಿಕೆ ಸರಳೀಕರಣಗೊಳಿಸುವಂತೆ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಕೆ!

ಕಲಘಟಗಿ( ಧಾರವಾಡ) : ಜಿಲ್ಲೆ ಹಾಗೂ ತಾಲೂಕಿನಲ್ಲಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಮನೋವೈಜ್ಞಾನಿಕ ದೃಷ್ಟಿಕೋನದಿಂದ ವಿಜ್ಞಾನ ಪ್ರಶ್ನೆ ಪತ್ರಿಕೆ ಅತ್ಯಂತ ಕಷ್ಟದ ರೀತಿಯ ಸಮಸ್ಯೆ ಆಗಿದ್ದು ಇದನ್ನ ಸರಳೀಕರಣ ಸೇ ರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾ‌ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ನಿಮ್ಮ ಮೊಬೈಲ್ ಚಾರ್ಜರ್ ಬೇಗ ಖಾಲಿ ಆಗ್ತಿದ್ಯಾ!? ಹಾಗಿದ್ರೆ ಈ ಸಮಸ್ಯೆ ಗ್ಯಾರಂಟಿ! ನಗರ, ಪಟ್ಟಣಭಾಗದ ಶಾಲೆಗಳಿಗೆ ಅಷ್ಟೇ … Continue reading ವಿಜ್ಞಾನ ಪ್ರಶ್ನೆಪತ್ರಿಕೆ ಸರಳೀಕರಣಗೊಳಿಸುವಂತೆ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಕೆ!