ಪೆಟ್ರೋಲ್ ಹಾಗೂ ಡೀಸೆಲ್​ ದರ ಏರಿಕೆ.. ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ!

ಬೆಂಗಳೂರು:- ಪೆಟ್ರೋಲ್ ಹಾಗೂ ಡೀಸೆಲ್​ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ. ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.. ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ! ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆಯಿಂದ ಟ್ರಾನ್ಸ್​ಪೋರ್ಟ್​ಗೆ ಹೊಡೆತ ಬೀಳುತ್ತೆ. ಬಡವರು, ರೈತರಿಗೆ ತೊಂದರೆ ಆಗುತ್ತದೆ. ಯಾವ ಯಾವ ಇಲಾಖೆಗಳಲ್ಲಿ ಎಷ್ಟು ಹಣ ದೋಚಿದ್ದಾರೋ? ಎಷ್ಟು ದಿನ ಈ ಆಟ ಆಡುತ್ತಾರೋ. ಈ ಬಗ್ಗೆ ಜನರೇ ತೀರ್ಮಾನ … Continue reading ಪೆಟ್ರೋಲ್ ಹಾಗೂ ಡೀಸೆಲ್​ ದರ ಏರಿಕೆ.. ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ!