Sameer Nigam: ಕೊನೆಗೂ ಕನ್ನಡಿಗರ ಕ್ಷಮೆಯಾಚಿಸಿದ PhonePe ಸಿಇಒ!
ಬೆಂಗಳೂರು: ಕರ್ನಾಟಕದಾದ್ಯಂತ ಬಾಯ್ಕಾಟ್ ಫೋನ್ ಪೇ ಎಂಬ ಅಭಿಯಾನ ಆರಂಭವಾದ ಬೆನ್ನಲ್ಲೇ, ಸಮೀರ್ ನಿಗಮ್ ಅವರು ಎಕ್ಸ್ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಫೋನ್ ಪೇ ಸಿಇಒ ಸಮೀರ್ ನಿಗಮ್ ಕೊನೆಗೂ ಕ್ಷಮೆಯಾಚಿಸಿದ್ದಾರೆ. 14 Hours Work: ಐಟಿ ಉದ್ಯೋಗಿಗಳಿಗೆ ಹೊಸ ತಲೆನೋವು, ದಿನಕ್ಕೆ 14 ಗಂಟೆ ಕೆಲಸದ ಹೊಸ ಪ್ರಸ್ತಾಪ ಸಲ್ಲಿಕೆ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ … Continue reading Sameer Nigam: ಕೊನೆಗೂ ಕನ್ನಡಿಗರ ಕ್ಷಮೆಯಾಚಿಸಿದ PhonePe ಸಿಇಒ!
Copy and paste this URL into your WordPress site to embed
Copy and paste this code into your site to embed