Murder Case: ದಯವಿಟ್ಟು ನನಗೆ ಮನೆ ಊಟ ಬೇಕು: ಕೋರ್ಟ್ ಗೆ ದರ್ಶನ್ ಅರ್ಜಿ!

ಬೆಂಗಳೂರು:- ಜೈಲಿನ ಊಟದಿಂದ ಫುಡ್ ಪಾಯಿಸನ್ ಆಗ್ತಿದೆ. ಹೀಗಾಗಿ ನನಗೆ ಮನೆ ಊಟ ಬೇಕೆಂದು ಹೈಕೋರ್ಟ್‌ಗೆ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಚಡ್ಡಿ ಗ್ಯಾಂಗ್ ಬಂಧಿಸಿದ ಮಂಗಳೂರು ಪೊಲೀಸ್: ಕೃತ್ಯ ನಡೆದ ಐದೇ ಗಂಟೆಯಲ್ಲಿ ಅರೆಸ್ಟ್! ವಕೀಲ ಪ್ರವೀಣ್ ತಮ್ಮಯ್ಯ ಮೂಲಕ ದರ್ಶನ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೇ ಹಾಸಿಗೆ, ಪುಸ್ತಕ ಪಡೆಯಲು ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳುವಂತೆ ವಕೀಲರು ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ. ಜೈಲಿನ … Continue reading Murder Case: ದಯವಿಟ್ಟು ನನಗೆ ಮನೆ ಊಟ ಬೇಕು: ಕೋರ್ಟ್ ಗೆ ದರ್ಶನ್ ಅರ್ಜಿ!