ಶಿವಮೊಗ್ಗ: ಇಂದು ಶಿವಮೊಗ್ಗದ ಅಲ್ಲಮ ಪ್ರಭು ಮೈದಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಅವರು ವಿಶೇಷ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಿ ಅಲ್ಲಿಂದ ಫ್ರೀಡಂ ಪಾರ್ಕನವರೆಗೂ ರಸ್ತೆ ಮಾರ್ಗದಲ್ಲಿಯೇ ತೆರಳಲಿದ್ದಾರೆ. ಈ ಹಿನ್ನಲೆ ಮೋದಿ ಸಾಗುವ ರೋಡ್ ನಲ್ಲಿ ಝಿರೋ ಟ್ರಾಫಿಕ್ ಮಾಡಲಾಗಿದೆ.
Karnataka Jobs Alert: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ʼನ್ಯೂಸ್! 247 PDO ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಾಗೆಯೇ ರಸ್ತೆಗಳಲ್ಲಿ ಬ್ಯಾರಿಗೆಡ್ ಹಾಕಿ ಕಾವಲಿಗೆ ಪೊಲೀಸರನ್ನು ನಿಯೋಜಿಸಲಾಗಿದ್ದು, ಸವಾರರಿಗೆ ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಈ ಬ್ಯಾರಿಗೇಡ್ಗಳು ವಾಹನ ಸವಾರರಿಗೆ ದೊಡ್ಡ ಕಲೆನೋವಾಗಿದ್ದು, ಸ್ಕೂಲ್ ಹಾಗೂ ಆಫೀಸ್ಗೆ ಹೋಗುವವರಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾದ್ದುದ್ದರಿಂದ ಸ್ಥಳಕ್ಕೆ ಸರಿಯಾದ ಸಮಯದಲ್ಲಿ ತಲುಪಲಾಗದ ಪರಿಸ್ಥಿತಿ ನಿರ್ಮಾಣ ವಾಗಿದೆ.