ಫ್ರೀ ಬಸ್ ಯೋಜನೆಯಿಂದ ಮೆಟ್ರೋಗೆ ನಷ್ಟ ಎಂದ PM.. ಡಿಕೆಶಿ ಪ್ರತಿಕ್ರಿಯೆ ಹೀಗಿತ್ತು!

ಬೆಂಗಳೂರು:- ಶಕ್ತಿ ಯೋಜನೆಯಿಂದ ಮೆಟ್ರೋಗೆ ನಷ್ಟವಾಗಿದೆ ಎಂಬ PM Modi ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ಎಸೆತ… ಖಾಕಿ ಬಂದೋಬಸ್ತ್! ಈ ಸಂಬಂಧ ಮಾತನಾಡಿದ ಅವರು,ಶಕ್ತಿ ಯೋಜನೆಯಿಂದ ಬೆಂಗಳೂರು ಮೆಟ್ರೋಗೆ ಆದಾಯ ನಷ್ಟವಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಎಂದರು. ಶಕ್ತಿ ಯೋಜನೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹಾಗೂ ಆದಾಯ ಕುಸಿಯುತ್ತಿದೆ ಎಂಬ ಪ್ರಧಾನಿ … Continue reading ಫ್ರೀ ಬಸ್ ಯೋಜನೆಯಿಂದ ಮೆಟ್ರೋಗೆ ನಷ್ಟ ಎಂದ PM.. ಡಿಕೆಶಿ ಪ್ರತಿಕ್ರಿಯೆ ಹೀಗಿತ್ತು!