ಹುಬ್ಬಳ್ಳಿ ಪೊಲೀಸ್ ಫೈರಿಂಗ್: ಸುಲಿಗೆಕೋರನ ಭಯಾನಕ ಚರಿತೆ ಬಿಚ್ಚಿಟ್ಟ ಪೊಲೀಸ್ ಕಮಿಷನರ್ ಶಶಿಕುಮಾರ್!

ಹುಬ್ಬಳ್ಳಿ: ಸುಲಿಗೆಕೋರ ಅರುಣ ಊರ್ಫ ಸೋನು ನಾಯ್ಕ ವಿರುದ್ಧ 13 ಪ್ರಕರಣಗಳಿದ್ದವು. ಗ್ಯಾಂಗ್ ಕಟ್ಟಿಕೊಂಡು ಸುಲಿಗೆ ಮಾಡುತ್ತಿದ್ದ. ವೇಶ್ಯಾವಾಟಿಕೆ ಹೆಸರಲ್ಲಿ ದರೋಡೆ, ಸುಲಿಗೆ ಪ್ರಕರಣವೊಂದರಲ್ಲಿ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಆತನ ಮೇಲೆ ಫೈರಿಂಗ್ ಮಾಡಿ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದರು. ರಾಜ್ಯಪಾಲರು ಮಾಡುತ್ತಿರುವುದು ತಪ್ಪು: ಹರಿಹಾಯ್ದ ಸಚಿವ ಜಿ ಪರಮೇಶ್ವರ್! ನಗರದಲ್ಲಿಂದು ಪೊಲೀಸ್ ಫೈರಿಂಗ್ ನಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿ ಭೇಟಿಯಾಗಿ ಬಳಿಕ ಮಾತನಾಡಿದ … Continue reading ಹುಬ್ಬಳ್ಳಿ ಪೊಲೀಸ್ ಫೈರಿಂಗ್: ಸುಲಿಗೆಕೋರನ ಭಯಾನಕ ಚರಿತೆ ಬಿಚ್ಚಿಟ್ಟ ಪೊಲೀಸ್ ಕಮಿಷನರ್ ಶಶಿಕುಮಾರ್!