ಪೊಲೀಸ್ ಪೇದೆ ಮೇಲೆ ನಡೆದಿತ್ತಾ ದರ್ಶನ್ ಗ್ಯಾಂಗ್ ನಿಂದ ಹಲ್ಲೆ..!?

ಬೆಂಗಳೂರು:- ಚುನಾವಣಾ ಪ್ರಚಾರದ ವೇಳೆ ಡಿ ಗ್ಯಾಂಗ್ ಸದಸ್ಯರು ಪೊಲೀಸ್ ಪೇದೆ ಮೇಲೆ ದರ್ಪ ಮೆರೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇಂದು ಭಾರತ- ಅಫ್ಘಾನ್ ಹೈವೋಲ್ಟೇಜ್ ಕದನಕ್ಕೆ ಕೌಂಟ್ ಡೌನ್..! ಇತ್ತಿಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಪ್ರಚಾರ ಮಾಡಿದ್ದರು. ಅದರಂತೆ ಏಪ್ರಿಲ್ 22 ರಂದು ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೂಡ ಪ್ರಚಾರ ಮಾಡುತ್ತಿದ್ದ ವೇಳೆ ಕೆಲ ಕಾಂಗ್ರೆಸ್ ಕಾರ್ಯಕರ್ತರನ್ನ ದರ್ಶನ್ ಹತ್ತಿರ ಕಳುಹಿಸಿದ್ದಾನೆ … Continue reading ಪೊಲೀಸ್ ಪೇದೆ ಮೇಲೆ ನಡೆದಿತ್ತಾ ದರ್ಶನ್ ಗ್ಯಾಂಗ್ ನಿಂದ ಹಲ್ಲೆ..!?