ಪೊಲೀಸ್ ಇಲಾಖೆ ರಾಜಕಾರಣಿಗಳ ದುಷ್ಟ ವ್ಯವಸ್ಥೆಯಡಿ ಸಿಲುಕಿದೆ: ಪ್ರತಾಪ್ ಸಿಂಹ!

ಮಂಗಳೂರು:- ಕರ್ನಾಟಕಕ್ಕೆ ಜಾತಿವಾದಿ ನಾಯಕರು ಬೇಕಿಲ್ಲ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಕರ್ನಾಟಕಕ್ಕೆ ಒಬ್ಬ ಯೋಗಿ ಆದಿತ್ಯನಾಥ್ ಬೇಕೇ ಹೊರತು ಜಾತಿವಾದಿ ನಾಯಕರಲ್ಲ ಎಂದರು. ನೆಲ್ಲಿಕಾಯಿ ತಿನ್ನೋ ಅಭ್ಯಾಸ ಇದ್ಯಾ!? ಈ ಬೆನಿಫಿಟ್ ಬಗ್ಗೆ ನಿಮಗೆ ತಿಳಿದಿರಲಿ! ಪ್ರವೀಣ್ ನೆಟ್ಟಾರು ಮತ್ತು ಹರ್ಷನ ಹತ್ಯೆ ಆರೋಪಿಗಳನ್ನು ಎನ್‌ಕೌಂಟರ್ ಮಾಡದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಪರೋಕ್ಷವಾಗಿ ಜಾತಿವಾದಿ ಬಿಜೆಪಿ ನಾಯಕರ ಮತ್ತು ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸರಕಾರದ ವಿರುದ್ಧ ಕಿಡಿಕಾರಿದರು. ಬಿಜೆಪಿ ಕಾರ್ಯಕರ್ತರು ಮನೆ … Continue reading ಪೊಲೀಸ್ ಇಲಾಖೆ ರಾಜಕಾರಣಿಗಳ ದುಷ್ಟ ವ್ಯವಸ್ಥೆಯಡಿ ಸಿಲುಕಿದೆ: ಪ್ರತಾಪ್ ಸಿಂಹ!