ತುಮಕೂರಿನಲ್ಲಿ‌ ಸದ್ದು ಮಾಡಿದ ಪೊಲೀಸರ‌ ಗನ್..ಸರಗಳ್ಳನ ಕಾಲಿಗೆ ಗುಂಡೇಟು..!

ತುಮಕೂರು:- ನಿರಂತರವಾಗಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಈಜೀಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಸಚಿವ ಆರ್ ಬಿ ತಿಮ್ಮಾಪುರ ಹಾಗೂ ಶಾಸಕ ಸಿದ್ದು ಸವದಿ ನಡುವೆ ಕೆಡಿಪಿ ಸಭೆಯಲ್ಲಿ ವಾಗ್ವಾದ..! ಆಂಧ್ರದ ಹಿಂದೂಪುರ ಮೂಲದ ರಿಜ್ವಾನ್ ಎಂಬಾತನಿಗೆ ಗುಂಡೇಟು ಬಿದ್ದಿದೆ ಎನ್ನಲಾಗಿದೆ. ರಿಜ್ವಾನ್‌ ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ಎ1 ಆರೋಪಿ ಚಿನ್ನಾ ಎಂಬಾತನನ್ನು ಪೊಲೀಸರು … Continue reading ತುಮಕೂರಿನಲ್ಲಿ‌ ಸದ್ದು ಮಾಡಿದ ಪೊಲೀಸರ‌ ಗನ್..ಸರಗಳ್ಳನ ಕಾಲಿಗೆ ಗುಂಡೇಟು..!