ವರ್ಗಾವಣೆ ವಿಚಾರವಾಗಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪೇದೆ ಪ್ರತಿಭಟನೆ!
ವಿಜಯಪುರ:– ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ವರ್ಗಾವಣೆ ವಿಚಾರವಾಗಿ ಆಲಮೇಲ ಪೊಲೀಸ್ ಠಾಣೆಯ ಮುಖ್ಯ ಪೇದೆ ಪ್ರತಿಭಟನೆ ನಡೆಸಿರೋ ಘಟನೆ ನಡೆದಿದೆ. Siddaramaiah: ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ.. ಸಿದ್ದರಾಮಯ್ಯ..! ಶಂಕ್ರಪ್ಪ ಎಸ್ ದೇಸಾಯಿ ಮುಖ್ಯ ಪೇದೆ ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ನಗರದ ಐ ಆರ್ ಬಿ ಯಲ್ಲಿ ಶಂಕ್ರಪ್ಪ ದೇಸಾಯಿ ಪತ್ನಿ ಪುಷ್ಪಾ ಪೊಲೀಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಾನು ಆಲಮೇಲ ಪೊಲೀಸ್ ಠಾಣೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು. ವಿಜಯಪುರಕ್ಕೆ ವರ್ಗಾವಣೆಗಾಗಿ … Continue reading ವರ್ಗಾವಣೆ ವಿಚಾರವಾಗಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪೇದೆ ಪ್ರತಿಭಟನೆ!
Copy and paste this URL into your WordPress site to embed
Copy and paste this code into your site to embed