ದಾವಣಗೆರೆ: ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 11 ಜನರನ್ನು ವಶಕ್ಕೆ ಪಡೆದು 1.43 ಲಕ್ಷ ವಶಪಡಿಸಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಮಲಾಪುರ ಹೊಳೆಸಿರಿ ಗೆರೆ ಬಳಿ ನಡೆದಿದೆ. ಸಾರ್ವಜನಿಕರ ಸ್ಥಳದಲ್ಲಿ ಜೂಜಾಟ ಆಡುತ್ತಿದ್ದ,
ಜೂಜು ಕೋರೆ ರನ್ನು ಸಿಇಎನ್ ಪೊಲೀಸರ ತಂಡದಿಂದ ದಾಳಿ, ನಡೆಸಿ ಖಚಿತ ಮಾಹಿತಿ ಮೇರೆಗೆ ಪೊಲೀಸರ ತಂಡ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಈ ಘಟನೆ ಸಂಬಂಧ ಆರೋಪಿಗಳ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.