ಹುಬ್ಬಳ್ಳಿಯಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸ್ ರಿವಾಲ್ವಾರ್: ದರೋಡಕೋರನ ಕಾಲಿಗೆ ಫೈರಿಂಗ್!

ಹುಬ್ಬಳ್ಳಿ:- ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಪೊಲೀಸ್ ರಿವಾಲ್ವಾರ್ ಸದ್ದು ಮಾಡಿದೆ. ತಪ್ಪಿಸಿಕೊಂಡ ಓಡಲು ಯತ್ನಿಸಿದ ದರೋಡಕೋರನ ಕಾಲಿಗೆ ಪೊಲೀಸರು ಗುಂಡೇಟು ಹಾಕಿದ್ದಾರೆ. ರೈತನಿಗೆ ಅಪಮಾನ ಪ್ರಕರಣ: ಘಟನೆ ಮರುಕಳಿಸಿದರೆ ಕಾನೂನು ಕ್ರಮ, ಮಾಲ್‌ಗಳಿಗೆ ಬಿಬಿಎಂಪಿ ಎಚ್ಚರಿಕೆ! ದರೋಡೆ ಪ್ರಕರಣದ ಆರೋಪಿ ಸೋನು ನಾಯಕ್ ಎಸ್ಕೇಪ್‌ಗೆ ಯತ್ನಿಸಿದ್ದಾನೆ. ಈ ವೇಳೆ ಉಪನಗರದ ಠಾಣೆ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ್ ಅವರಿಂದ ಪೈರಿಂಗ್ ನಡೆದಿದೆ. ಹುಬ್ಬಳ್ಳಿಯ ಎಂಟಿಎಸ್‌ ಕಾಲೊನಿ ಬಳಿ ಘಟನೆ ಜರುಗಿದೆ. ಸ್ಥಳಕ್ಕೆ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ … Continue reading ಹುಬ್ಬಳ್ಳಿಯಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸ್ ರಿವಾಲ್ವಾರ್: ದರೋಡಕೋರನ ಕಾಲಿಗೆ ಫೈರಿಂಗ್!