ರಾಜಕೀಯ ನಾಯಕರು ಹಿಟ್ಲರ್ ನೀತಿ ಅನುಸರಿಸಬೇಡಿ: ಸುದೀಪ್ ಮ್ಯಾನೇಜರ್ ಕೆಂಡಾಮಂಡಲ!

ರಾಜಕೀಯ ನಾಯಕರು ಹಿಟ್ಲರ್ ನೀತಿ ಅನುಸರಿಸಬೇಡಿ ಎಂದು ಹೇಳುವ ಮೂಲಕ ಡಿಕೆಶಿ ಅವರ ನಟ್ಟು, ಬೋಲ್ಟು ಹೇಳಿಕೆಗೆ ಸುದೀಪ್ ಮ್ಯಾನೇಜರ್ ಕಿಡಿಕಾರಿದ್ದಾರೆ. Bhagyalakshmi serial: ಭಾಗ್ಯಗೆ ಸಿಕ್ತು ಅಡುಗೆ ಕೆಲಸದ ಕಾಂಟ್ರಾಕ್ಟ್! ಯಶಸ್ಸಿನ ಮೊದಲ ಹೆಜ್ಜೆ ಇಟ್ಟ ಹೆಣ್ಣು! ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಯಾಂಡಲ್‌ವುಡ್‌ ನಟ, ನಟಿಯರು, ಕಲಾವಿದರ ನಟ್ಟು, ಬೋಲ್ಟ್ ಟೈಟ್‌ ಮಾಡೋ ಬಗ್ಗೆ ಹೇಳಿಕೆ ನೀಡಿದ್ದರು. ಈ ಬಗ್ಗೆ ಸ್ಯಾಂಡಲ್​ವುಡ್​ನಲ್ಲಿ ಪರ-ವಿರೋಧದ ಚರ್ಚೆ ಜೋರಾಗಿದೆ. ಇದರ ಮಧ್ಯೆ ಕಿಚ್ಚ ಸುದೀಪ್ ಮ್ಯಾನೇಜರ್ ಚಕ್ರವರ್ತಿ … Continue reading ರಾಜಕೀಯ ನಾಯಕರು ಹಿಟ್ಲರ್ ನೀತಿ ಅನುಸರಿಸಬೇಡಿ: ಸುದೀಪ್ ಮ್ಯಾನೇಜರ್ ಕೆಂಡಾಮಂಡಲ!