ನವವೃಂದಾವನ ಗಡ್ಡೆಯಲ್ಲಿ ಪೂಜಾ ವಿವಾದ: ಜಯತೀರ್ಥರ ಆರಾಧನೆಗೆ ಹೈಕೋರ್ಟ್ ತಡೆ!
ಕೊಪ್ಪಳ:ಜಿಲ್ಲೆಯ ಗಂಗಾವತಿ ತಾಲೂಕಿನ ನವವೃಂದಾವನ ಗಡ್ಡೆಯಲ್ಲಿ ಜಯತೀರ್ಥರ ಆರಾಧನೆಗೆ ಹೈಕೋರ್ಟ್ ತಡೆ ನೀಡಿದೆ. ನಮ್ಮ ಮೆಟ್ರೋ ಎರಡನೇ ಹಂತ ಕಾಮಗಾರಿ ವಿಳಂಬ: ಸರ್ಕಾರಕ್ಕೆ ಹೆಚ್ಚಾಯ್ತು ಕಾಮಗಾರಿ ವೆಚ್ಚ! ನವವೃಂದಾವನ ಗಡ್ಡೆಯಲ್ಲಿ ರಾಯರ ಮಠದವರು ಜಯತೀರ್ಥರ ಆರಾಧನೆ ಮಾಡುವಂತಿಲ್ಲ ಎಂದು ಧಾರವಾಡ ಹೈಕೋರ್ಟ್ ಹೇಳಿದೆ. ನವವೃಂದಾವನದಲ್ಲಿಯೇ ಜಯತೀರ್ಥರ ವೃಂದಾವನವಿದೆ ಎಂದು ರಾಯರ ಮಠದವರು ವಾದ ಮಂಡಿಸಿದ್ದರು. ಇದು ರಘುವರ್ಯರ ವೃಂದಾವನ ಎಂದು ಉತ್ತರಾಧಿಮಠದವರು ವಾದಿಸಿದ್ದು ಜಯತೀರ್ಥರ ವೃಂದಾವನವು, ಕಲಬುರಗಿ ಜಿಲ್ಲೆಯ ಮಳಖೇಡದಲ್ಲಿದೆ ಎಂದು ವಾದಿಸಿದ್ದಾರೆ. ಸದ್ಯ ನವವೃಂದಾವನ ಗಡ್ಡೆಯಲ್ಲಿ … Continue reading ನವವೃಂದಾವನ ಗಡ್ಡೆಯಲ್ಲಿ ಪೂಜಾ ವಿವಾದ: ಜಯತೀರ್ಥರ ಆರಾಧನೆಗೆ ಹೈಕೋರ್ಟ್ ತಡೆ!
Copy and paste this URL into your WordPress site to embed
Copy and paste this code into your site to embed