ಕಳಪೆ ಆಹಾರ: ಹೋಟೆಲ್ ಗಳ ವಿರುದ್ಧ ಭರ್ಜರಿ ಕಾರ್ಯಾಚರಣೆಗಿಳಿದ ಆಹಾರ ಇಲಾಖೆ!

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಇದೀಗ ಕಳಪೆ ಗುಣಮಟ್ಟದ ತಿಂಡಿ, ಆಹಾರ ನೀಡುವ ಹೋಟೆಲ್​​ಗಳ ವಿರುದ್ಧ ಚಾಟಿ ಬೀಸಲು ಆರಂಭಿಸಿದೆ. ಕಳಪೆ ಗಣಮಟ್ಟದ ಆಹಾರ, ತಿಂಡಿ ಮಾರಟ ಹಾಗೂ ಸ್ವಚ್ಛತೆ ಕಾಪಾಡದ ಆರೋಪದಲ್ಲಿ ಹೋಟೆಲ್​​ಗಳಲ್ಲಿ ಮಾದರಿಗಳನ್ನು ಸಂಗ್ರಹಿಸಿದ್ದು ಪ್ರಯೋಗಾಲಯಕ್ಕೆ ಕಳುಹಿಸಿದೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಜೋರು, ಆರೆಂಜ್ ಅಲರ್ಟ್​ ಬಸ್ ನಿಲ್ದಾಣ ಹಾಗೂ ಬೀದಿ ಬದಿಯ ಹೋಟೆಲ್​​ಗಳ ಆಹಾರದ ಸ್ಯಾಂಪಲ್ಸ್ ಸಂಗ್ರಹಿಸಲು ಆಹಾರ ಇಲಾಖೆ ಮುಂದಾಗಿದೆ. ಬಸ್ ನಿಲ್ದಾಣ … Continue reading ಕಳಪೆ ಆಹಾರ: ಹೋಟೆಲ್ ಗಳ ವಿರುದ್ಧ ಭರ್ಜರಿ ಕಾರ್ಯಾಚರಣೆಗಿಳಿದ ಆಹಾರ ಇಲಾಖೆ!