ಕೇಂದ್ರದ ಬೆಲೆ ಏರಿಕೆಯಿಂದ ಬಡವ ಮನೆ ಕಟ್ಟಲು ಆಗುತ್ತಿಲ್ಲ – ಕೃಷ್ಣ ಬೈರೇಗೌಡ

ಬೆಂಗಳೂರು:- ಕೇಂದ್ರದ ಬೆಲೆ ಏರಿಕೆಯಿಂದ ಬಡವ ಮನೆ ಕಟ್ಟಲು ಆಗುತ್ತಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಕೊಲ್ಕತ್ತಾ ಮಾರಕ ಬೌಲಿಂಗ್ ಗೆ ಡೆಲ್ಲಿ ತತ್ತರ – ಹ್ಯಾಟ್ರಿಕ್ ಗೆಲುವು ಸಾಧಿಸಿದ KKR! ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ರಾಜೀವ್ ಗೌಡ ಅವರು ಜನರ ಪ್ರತೀಕ. ಅವರು ಸ್ಥಳೀಯರು. ರಾಜ್ಯಸಭಾ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ನಾವು ಸ್ಥಳೀಯರಿಗೆ ಟಿಕೆಟ್ ನೀಡಿದ್ದೇವೆ. ಬಿಜೆಪಿಯವರು 2004ರಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಎಚ್.ಟಿ.ಸಾಂಗ್ಲಿಯಾನ ಅವರಿಗೆ ಟಿಕೆಟ್ ಕೊಟ್ಟರು. … Continue reading ಕೇಂದ್ರದ ಬೆಲೆ ಏರಿಕೆಯಿಂದ ಬಡವ ಮನೆ ಕಟ್ಟಲು ಆಗುತ್ತಿಲ್ಲ – ಕೃಷ್ಣ ಬೈರೇಗೌಡ