ಕರುನಾಡಿಗೆ ಬರಪರಿಹಾರ ಕಡಿಮೆ: ಕೇಂದ್ರದ ವಿರುದ್ಧ ನಾಳೆ ಕಾಂಗ್ರೆಸ್ ಪ್ರತಿಭಟನೆ..!

ಬೆಂಗಳೂರು:- ಕರ್ನಾಟಕಕ್ಕೆ ಬರ ಪರಿಹಾರ ಕಡಿಮೆ ಘೋಷಿಸಿರುವ ಕೇಂದ್ರದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಾಡಲಿದೆ. ಈ ಸಂಬಂಧ ಮಾತನಾಡಿದ ಡಿಕೆಶಿ, ಬರಗಾಲದ ಪರಿಸ್ಥಿತಿ ಬಗ್ಗೆ ಗೊತ್ತಿದೆ. 123 ತಾಲ್ಲೂಕಿನಲ್ಲಿ 122 ವರ್ಷಗಳ ಇತಿಹಾಸದಲ್ಲಿ ಇಷ್ಟು ದೊಡ್ಡ ಸಮಸ್ಯೆ ಆಗಿರಲಿಲ್ಲ. 46.9 ಲಕ್ಷ ಹೆಕ್ಟರ್ ಕೃಷಿ ಭೂಮಿ‌ ನಷ್ಟ ಆಗಿದೆ. 223 ತಾಲ್ಲೂಕುಗಳನ್ನ ಬರಗಾಲ‌ ಎಂದು ಘೋಷಿಸಿದ್ದೇವೆ. ನಾವು ಮನವಿ ಕೊಟ್ಟಾಗ 35 ಸಾವಿರ ಕೋಟಿಗೂ ಅಧಿಕ‌ ಹಣ ನಷ್ಟವಾಗಿದೆ. ಜೊತೆಗೆ 29 ಜಿಲ್ಲೆಗಳಲ್ಲಿ‌ ಆದ … Continue reading ಕರುನಾಡಿಗೆ ಬರಪರಿಹಾರ ಕಡಿಮೆ: ಕೇಂದ್ರದ ವಿರುದ್ಧ ನಾಳೆ ಕಾಂಗ್ರೆಸ್ ಪ್ರತಿಭಟನೆ..!