ಗ್ಯಾರೆಂಟಿ ಬಗ್ಗೆ ಪಾಸಿಟಿವ್ ರೆಸ್ಪಾನ್ಸ್: ಗುಪ್ತಚರ ವರದಿ ನೋಡಿ ಸಿಎಂ ಸಿದ್ದು ಖುಷ್!

ಬೆಂಗಳೂರು:- 2024 ರ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ಇನ್ನಿತರ ಪಕ್ಷಗಳು ಸಕಲ ತಯಾರಿ ಮಾಡಿಕೊಂಡಿದೆ. ಇನ್ನೂ ಅಭ್ಯರ್ಥಿಗಳ ಆಯ್ಕೆಯ ನಂತರ ರಾಜ್ಯದಲ್ಲಿ ಒಂದು ಸುತ್ತಿನ ಗುಪ್ತಚರ ವರದಿ ತರಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರ ಮುಖದಲ್ಲಿ ಮುಗುಳ್ನಗೆ ಮೂಡಿದೆ ಎನ್ನಲಾಗಿದೆ. Breaking News’ ಎಣ್ಣೆ ಪ್ರಿಯರಿಗೆ ಶಾಕಿಂಗ್ ಸುದ್ದಿ, ಮತ್ತೆ ಮದ್ಯ ಬೆಲೆ ಏರಿಕೆ! ಒಂದು ತಿಂಗಳ ಹಿಂದೆ ಲೋಕಸಭೆ ಚುನಾವಣೆಗೆ (Lok Sabha Election 2024) ಪಕ್ಷದ … Continue reading ಗ್ಯಾರೆಂಟಿ ಬಗ್ಗೆ ಪಾಸಿಟಿವ್ ರೆಸ್ಪಾನ್ಸ್: ಗುಪ್ತಚರ ವರದಿ ನೋಡಿ ಸಿಎಂ ಸಿದ್ದು ಖುಷ್!