RCB ಸೋತಿದ್ದು ಅಪ್ಪು ಪತ್ನಿಯಿಂದ ಎಂಬ ಪೋಸ್ಟ್- ಗೃಹ ಸಚಿವರ ರಿಯಾಕ್ಷನ್ ಹೀಗಿತ್ತು !

 ಬೆಂಗಳೂರು:- RCB ಸೋತಿದ್ದು ಅಪ್ಪು ಪತ್ನಿಯಿಂದ ಎಂಬ ಪೋಸ್ಟ್ ಹಾಕಿದ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ರಿಯಾಕ್ಷನ್ ಪ್ರತಿಕ್ರಿಯೆ ನೀಡಿದ್ದಾರೆ. CSK vs KKR: ಚೆನ್ನೈನಲ್ಲಿ ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್ ಆಯ್ಕೆ, ಕೆಕೆಆರ್ ಬ್ಯಾಟಿಂಗ್! ಈ ಸಂಬಂಧ ಮಾತನಾಡಿದ ಅವರು,ಅವಹೇಳನಕಾರಿ ಪೋಸ್ಟ್​ ಮಾಡಿದವರನ್ನು ಆದಷ್ಟು ಬೇಗ ಸೈಬರ್​ ಇಲಾಖೆಯ ಮೂಲಕ ಪತ್ತೆ ಹಚ್ಚಿ, ಕಾನೂನಿನ ಕ್ರಮ ತೆಗೆದುಕೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ನಾನು ಸೂಚನೆ ನೀಡುತ್ತೇನೆ. ಇಂಥ ಕೃತ್ಯ ಮಾಡಿದ ಕಿಡಿಗೇಡಿಗಳನ್ನು ಕಾನೂನಿನ ಚೌಕಟ್ಟಿಗೆ … Continue reading RCB ಸೋತಿದ್ದು ಅಪ್ಪು ಪತ್ನಿಯಿಂದ ಎಂಬ ಪೋಸ್ಟ್- ಗೃಹ ಸಚಿವರ ರಿಯಾಕ್ಷನ್ ಹೀಗಿತ್ತು !