Power Cut: ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್!

ಬೆಂಗಳೂರು:– ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. Kolara: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ‌ ಕೊತ್ತೂರು ಮಂಜುನಾಥ್! ವಿದ್ಯುತ್ ಉಪಕೇಂದ್ರ 220/66/11ಕೆವಿ ಎಸ್ಆರ್‌ಎಸ್‌ ಪೀಣ್ಯದಲ್ಲಿ ತ್ರೈಮಾಸಿಕ ನಿರ್ವಹಣೆಯ ನಿಮಿತ್ತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 9:30ರಿಂದ ಮಧ್ಯಾಹ್ನ 3:330ರವರೆಗೆ ಈ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ. ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳನ್ನು ನೋಡುವುದಾದರೆ, ಗೃಹಲಕ್ಷ್ಮಿ-ಅಪಾರ್ಟ್ಮೆಂಟ್, ಎಸ್ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ … Continue reading Power Cut: ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್!