ಬೆಂಗಳೂರಿನ ಹಲವೆಡೆ ನಾಳೆ ಪವರ್ ಕಟ್: ನಿಮ್ಮ ಏರಿಯಾ ಚೆಕ್ ಮಾಡಿ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶದಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ರಾಜ್ಯಪಾಲರು ಪತ್ರ ಬರೆಯುತ್ತಿರುವುದು ಖಂಡನೀಯ: ಸಚಿವ ದಿನೇಶ್ ಗುಂಡೂರಾವ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧೆಡೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ. ಫೋರಂ ಮಾಲ್‌, ಪ್ರಸ್ಟೇಜ್‌ ಫಾಲಕಾನ್‌ ಸಿಟಿ ಅಪಾರ್ಟ್‌ ಮೆಂಟ್‌, ಭಾಗಶ ದೊಡ್ಡಕಲ್ಲಸಂದ್ರ, ಕನಕಪುರ ಮುಖ್ಯ ರಸ್ತೆ, ನಾರಾಯಣ ನಗರ 3ನೇ ಬ್ಲಾಕ್‌, ಮುನಿರೆಡ್ಡಿ ಲೇಔಟ್‌, ಕುಮಾರನ್ಸ್‌ … Continue reading ಬೆಂಗಳೂರಿನ ಹಲವೆಡೆ ನಾಳೆ ಪವರ್ ಕಟ್: ನಿಮ್ಮ ಏರಿಯಾ ಚೆಕ್ ಮಾಡಿ!