Power Cut: ಮಂಗಳೂರಿನಲ್ಲಿ ನಾಳೆ ಕರೆಂಟ್ ಇರಲ್ಲ!

ಮಂಗಳೂರು:- ನಾಳೆ ಮಂಗಳೂರಿನ ಹಲವೆಡೆ ನಾಳೆ ಪವರ್ ಕಟ್ ಇರಲಿದೆ ಎಂದು ಮೆಸ್ಕಾಂ ತಿಳಿಸಿದೆ. HD Devegowda: ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ HD ದೇವೇಗೌಡರು! ಕುಲಶೇಖರ 110/33/11 ಕೆ.ವಿ ಉಪಕೇಂದ್ರದಿಂದ ಹೊರಡುವ 11ಕೆವಿ ನಾಗುರಿ(ಎಕ್ಕೂರು) ಫೀಡರ್ ಮತ್ತು 11ಕೆ.ವಿ ಪಂಪ್‌ವೆಲ್ ಫೀಡರ್‌ನಲ್ಲಿ ಆ. 30ರಂದು ಜಂಪರ್ ಬದಲಾವಣೆ ಹಾಗೂ ಜಿಒ ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಅಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಮರೋಳಿ, ಪಡೀಲ್, ಅಳಪೆ, ಮೇಘನಗರ, … Continue reading Power Cut: ಮಂಗಳೂರಿನಲ್ಲಿ ನಾಳೆ ಕರೆಂಟ್ ಇರಲ್ಲ!