ಬೆಂಗಳೂರಿಗರ ಗಮನಕ್ಕೆ: ನಾಳೆಯಿಂದ ಮೂರು ದಿನ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

ಬೆಂಗಳೂರು: ರಾಜಧಾನಿ ಬೆಂಗಳೂರು ಜನರೆ ಇವತ್ತೆ ಫೋನ್ ಚಾರ್ಜರ್, ಲ್ಯಾಪ್ ಟಾಪ್ ಚಾರ್ಜರ್ ಹಾಕೋಬಿಡಿ ಯಾಕಂದ್ರೆ ನಾಳೆ ನಗರದ ಹಲವೆಡೆ ಪವರ್ ಕಟ್ ಇರಲಿದೆ. ಹೌದು, ನಗರದ ಹಲವೆಡೆ ಜು.27ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ. ಮುಡಾ ನಿವೇಶನ ಪಡೆದ ಆರೋಪ: ಕುಮಾರಸ್ವಾಮಿ ಸ್ಪಷ್ಟನೆ! ನಗರದ 220/66/11 ಕೆವಿ ಹೆಬ್ಬಾಳ ಕೇಂದ್ರದಲ್ಲಿ 220ಕೆವಿ ಸಹಕಾರ ನಗರ-ಮಾನ್ಯತಾ ಜಿಐಎಸ್-ಹೆಬ್ಬಾಳ ಮಾರ್ಗದ … Continue reading ಬೆಂಗಳೂರಿಗರ ಗಮನಕ್ಕೆ: ನಾಳೆಯಿಂದ ಮೂರು ದಿನ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!