ಬೆಂಗಳೂರಿಗರಿಗೆ ತಪ್ಪದ ಪವರ್ ಸಮಸ್ಯೆ: ಈ ಪ್ರದೇಶಗಳಲ್ಲಿ ಭಾನುವಾರ ಕರೆಂಟ್‌ ಇರಲ್ಲ! ಎಲ್ಲೆಲ್ಲಿ ಗೊತ್ತಾ?

ಬೆಂಗಳೂರು:- ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರು ಮಂದಿಗೆ ಪವರ್ ಸಮಸ್ಯೆ ಕಾಡುತ್ತಲೇ ಇದೆ. ಕಾಮಗಾರಿ ನೆಪದಲ್ಲಿ ಬೆಸ್ಕಾಂ ಪವರ್ ಕಟ್ ಮಾಡುತ್ತಿದೆ. ನಾಗಮಂಗಲ ಗಲಭೆ ಕೇಸ್: ಎಲ್ಲಾ ಆರೋಪಿಗಳಿಗೆ ಜಾಮೀನು ಮಂಜೂರು! ಅದರಂತೆ ಬೆಸ್ಕಾಂ ತುರ್ತು ಕಾಮಗಾರಿ ಹಿನ್ನೆಲೆ ಭಾನುವಾರವೂ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್‌ ಕಡಿತವಾಗಲಿದೆ. ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾನುವಾರ ಬೆಳಗ್ಗೆ 9.30 ಯಿಂದ ಮಧ್ಯಾಹ್ನ 3.30 ವರೆಗೆ ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ … Continue reading ಬೆಂಗಳೂರಿಗರಿಗೆ ತಪ್ಪದ ಪವರ್ ಸಮಸ್ಯೆ: ಈ ಪ್ರದೇಶಗಳಲ್ಲಿ ಭಾನುವಾರ ಕರೆಂಟ್‌ ಇರಲ್ಲ! ಎಲ್ಲೆಲ್ಲಿ ಗೊತ್ತಾ?