Facebook Twitter Instagram YouTube
    ಕನ್ನಡ English తెలుగు
    Saturday, September 16
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Power Cut; ಬೆಂಗಳೂರಿಗರಿಗೆ ಪವರ್ ಶಾಕ್ – ಈ ಏರಿಯಾ ಗಳಲ್ಲಿ ನಾಳೆಯಿಂದ ಎರಡು ದಿನ ಪವರ್ ಕಟ್

    Author AINBy Author AINJune 23, 2023
    Share
    Facebook Twitter LinkedIn Pinterest Email

    ಬೆಂಗಳೂರು ;- ನಗರದ ಹಲವು ಪ್ರದೇಶಗಳಲ್ಲಿ ನಾಳೆಯಿಂದ ಎರಡು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

    ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಈ ವಾರಾಂತ್ಯದಲ್ಲಿ, ಅಂದರೆ ಶನಿವಾರ ಮತ್ತು ಭಾನುವಾರದಂದು ಬೆಂಗಳೂರು ನಗರದ ಹಲವೆಡೆ ವಿದ್ಯುತ್ ಕಡಿತಗೊಳಿಸುವ ಸಾಧ್ಯತೆಯಿದೆ.

    Demo

    ಅದರಂತೆ ಮಂಜುನಾಥನಗರ, ಪ್ರಕಾಶ್ ನಗರ, ಸುಬ್ರಹ್ಮಣ್ಯನಗರ, ವಿಜಯನಗರ, ರಾಜಾಜಿನಗರ 2ನೇ ಬ್ಲಾಕ್ ಮತ್ತು 6ನೇ ಬ್ಲಾಕ್, ಅಮರಜ್ಯೋತಿ ನಗರ, ಸರಸ್ವತಿ ನಗರ, ವಿನಾಯಕ ಲೇಔಟ್, ಅಗ್ರಹಾರ, ದಾಸರಹಳ್ಳಿ, ಇಂದಿರಾನಗರ, ಶಂಕರಮಾತಾ ಫಿಡೆಲಿಟಿ, ಐಬಿಎಂ, ಸೀಮೆನ್ಸ್, ಮಾನ್ಯತಾ ರೆಸಿಡೆನ್ಸಿ, ಬಿಟಿಎಸ್​ ಲೂಸೆಟ್​, ಗೋದ್ರೇಜ್ ಅಪಾರ್ಟ್​ಮೆಂಟ್​, ಹೆಬ್ಬಾಳ್​, ಕೆಂಪಪುರ, ವಿನಾಯಕ ಲೇಔಟ್​, ಚಿರಂಜೀವಿ ಲೇಔಟ್, ವೆಂಕಟೇಗೌಡ ಲೇಔಟ್, ನೋಕಿಯಾ ಬ್ಲಾಕ್, ಮಧುವನ, ಶ್ರೀರಾಂಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್‌ಕ್ಲೇವ್, ಮೇಸ್ತ್ರಿ ಪಾಳ್ಯ, ಥಣಿಸಂದ್ರ, ಎಸ್‌ಎನ್‌ಎನ್ ಕ್ಲರ್ಮಾಂಟ್ ಅಪಾರ್ಟ್‌ಮೆಂಟ್, ಬಿಡಿಎಸ್ ಲೇಔಟ್, ಮಂತ್ರಿ ಲಿಥೋಸ್, ಕಾಫಿ ಬೋರ್ಡ್ ಲೇಔಟ್, ಫಾತೀಮಾ ಲೇಔಟ್​, ಮರಿಕೊಪ್ಪಾ ಪಾಲಯ್ಯ, ತಾಳಿಕೊಪ್ಪ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಛತ್ರಿ ಚೈತ್ರಾಳ ಬಣ್ಣ ಮತ್ತಷ್ಟು ಬಯಲು, ವಿಷವೆಂದು ಜ್ಯೂಸ್ ಸೇವಿಸಿ ಹೈಡ್ರಾಮ – ಸಿಸಿಟಿವಿಯಲ್ಲಿ ಸೆರೆ

    September 15, 2023

    Bommai; ಸುಭದ್ರ ದೇಶ ನಿರ್ಮಾಣಕ್ಕೆ ವಿಶ್ವೇಶ್ವರಯ್ಯ ಅಂತವರು ಜನ್ಮ ತಾಳಲಿ – ಬೊಮ್ಮಾಯಿ

    September 15, 2023

    ಪೊಲೀಸ್ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ – ಶೀಘ್ರವೇ 2,454 ಹುದ್ದೆ ಭರ್ತಿ ಎಂದ ಸಿಎಂ

    September 15, 2023

    ಆಂಧ್ರ ಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನಕ್ಕೆ ವಿರೋಧ – ಬೆಂಗಳೂರಿನಲ್ಲಿ ಪ್ರೊಟೆಸ್ಟ್

    September 15, 2023

    ಇನ್ಸ್ಟಾಗ್ರಾಂ ರೀಲ್ಸ್ ಸ್ಟಾರ್ ನಿಂದ ಲವ್ ಸೆಕ್ಸ್ ದೋಖಾ ಆರೋಪ- ಯುವತಿ ಸೂಸೈಡ್

    September 15, 2023

    ಸಂವಿಧಾನ ಬಾಹಿರವಾಗಿ ಅಧಿಕಾರಕ್ಕೆ ಬಂದವರು ಪಠ್ಯ ತಿರುಚಿದ್ದರು – ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ

    September 15, 2023

    ಠಾಣೆಗಳಲ್ಲಿ ಡಿಜಿಟಲೀಕರಣ, ಎಲ್ಲಾ ದೂರು ಸುಲಭ ವೀಕ್ಷಣೆಗೆ ಪ್ಲ್ಯಾನ್- ಜಿ ಪರಮೇಶ್ವರ್

    September 15, 2023

    Bengaluru Rain; ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ

    September 15, 2023

    ದಲಿತರ ಮೇಲಿನ ದೌರ್ಜನ್ಯ ಕೇಸ್, ಡಿ.ಸುಧಾಕರ್ ವಿರುದ್ಧದ ಎಫ್‍ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

    September 15, 2023

    ಪ್ರಧಾನಿ ಎದುರು ಮಾತಾಡೋ ಧೈರ್ಯವಿಲ್ಲದ ಬಿಜೆಪಿ ಅವರಿಂದಲೇ ರಾಜ್ಯದ ಹಿತಕ್ಕೆ ಧಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್

    September 15, 2023

    Social darvinism ಅನ್ನು ಸಂವಿಧಾನ ತಿರಸ್ಕರಿಸಿದೆ. ನಾವೂ ಸ್ಪಷ್ಟವಾಗಿ ತಿರಸ್ಕರಿಸಬೇಕು: ಮುಖ್ಯಮಂತ್ರಿ‌ ಸಿದ್ದರಾಮಯ್ಯ

    September 15, 2023

    ಶಿಕ್ಷಣದಿಂದ ಯಾರು ವಂಚಿತರಾಗಬಾರದು, ಎಲ್ಲರಿಗೂ ದೊರೆಯಬೇಕು – ತುಷಾರ್ ಗಿರಿನಾಥ್

    September 15, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.