ಬೆಂಗಳೂರಿನಲ್ಲಿ ಪ್ರಬುದ್ಧಾಳ ಕೊಲೆ ಕೇಸ್.. ಪ್ರಕರಣ ಸಿಐಡಿಗೆ ವರ್ಗಾವಣೆ!
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಕೊಲೆಯಾಗಿದ್ದ ಪ್ರಬುದ್ಧಾಳ ಕೇಸ್ ಸದ್ಯ ಸಿಐಡಿ ತನಿಖೆಗೆ ನೀಡಲಾಗಿದೆ. ಮೃತಳ ತಾಯಿ ಸೌಮ್ಯಾ ಅವರು ಖುದ್ದು ಸಿಎಂ ಭೇಟಿಯಾಗಿ ಮನವಿ ಮಾಡಿದ್ದರು. ಅವರ ದೂರಿನ ಮೇರೆಗೆ ಸಿಐಡಿಗೆ ವಹಿಸಲು ಡಿಜಿ&ಐಜಿಪಿ ಅಲೋಕ್ ಮೋಹನ್ಗೆ CM ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಡ್ರಗ್ಸ್ ಪ್ರಕರಣ: ಸಂಜನಾ ಗಲ್ರಾನಿಗೆ ಬಿಗ್ ರಿಲೀಫ್…ಏನದು ಗೊತ್ತಾ!? ಪ್ರಬುದ್ಧಾ ತಾಯಿ ಸೌಮ್ಯಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಪದವಿ ಓದುತ್ತಿದ್ದ ನನ್ನ ಮಗಳನ್ನು ಯುವಕನೊಬ್ಬ ಕೊಲೆ ಮಾಡಿದ್ದಾನೆ. ಕೆಲವು ಅನುಮಾನಗಳಿದ್ದವು, ಆ … Continue reading ಬೆಂಗಳೂರಿನಲ್ಲಿ ಪ್ರಬುದ್ಧಾಳ ಕೊಲೆ ಕೇಸ್.. ಪ್ರಕರಣ ಸಿಐಡಿಗೆ ವರ್ಗಾವಣೆ!
Copy and paste this URL into your WordPress site to embed
Copy and paste this code into your site to embed