ಭಾರತಕ್ಕೆ ಕಾಲಿಡುತ್ತಿದ್ದಂತೆ ಪ್ರಜ್ವಲ್ ಅರೆಸ್ಟ್..!?.. ಗೃಹ ಸಚಿವರು ಹೇಳಿದ್ದೇನು ಗೊತ್ತಾ!?

ತುಮಕೂರು:- ಭಾರತಕ್ಕೆ ಕಾಲಿಡುತ್ತಿದ್ದಂತೆ ಪ್ರಜ್ವಲ್ ಅರೆಸ್ಟ್ ಆಗುವ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ Ashwath Narayan: ರಾಜ್ಯದಲ್ಲಿರುವ ಡೊಂಗಿ ಸರ್ಕಾರ ತೊಲಗಲಿ -ಅಶ್ವತ್ಥ್ ನಾರಾಯಣ್ ಈ ಸಂಬಂಧ ಮಾತನಾಡಿದ ಅವರು, ಇದೇ ತಿಂಗಳ 31ರಂದು ಬೆಳಗ್ಗೆ 10 ಗಂಟೆಗೆ ಎಸ್‌ಐಟಿ ಎದುರು ಬರ್ತಿನಿ, ಅವರಿಗೆ ಸಹಕಾರ ಮಾಡ್ತಿನಿ ಅಂತ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಇದನ್ನ ನಾನು ಸ್ವಾಗತ ಮಾಡ್ತಿನಿ. ಕರ್ನಾಟಕದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಇಡೀ ಜಗತ್ತೆ ಮಾತನಾಡುವ ಸಂದರ್ಭದಲ್ಲಿ ಅವರನ್ನ … Continue reading ಭಾರತಕ್ಕೆ ಕಾಲಿಡುತ್ತಿದ್ದಂತೆ ಪ್ರಜ್ವಲ್ ಅರೆಸ್ಟ್..!?.. ಗೃಹ ಸಚಿವರು ಹೇಳಿದ್ದೇನು ಗೊತ್ತಾ!?