ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್.. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದ ಬಿವೈ ವಿಜಯೇಂದ್ರ!

ಬೆಂಗಳೂರು :- ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. Live score: ಬೆಂಗಳೂರಿನಲ್ಲಿ ಮಳೆ ಆರಂಭ.. RCB V/s CSK ಪಂದ್ಯಕ್ಕೆ ಅಡಚಣೆ..! ಈ ಸಂಬಂಧ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣದಲ್ಲಿ ಬಿಜೆಪಿಗೆ ಯಾವುದೇ ಗೊಂದಲವಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಅದರಲ್ಲಿ ಎರಡು ಮಾತಿಲ್ಲ, ಅದರೆ ಪೆನ್ ಡ್ರೈವ್ ಗಳನ್ನು ಹಾದಿ ಬೀದಿಯಲ್ಲಿ ಬಿಸಾಡಿದವರನ್ನು ಶಿಕ್ಷೆಗೊಳಡಿಸಬೇಕು, ಇದರ ಹಿಂದೆ ಯಾಱರಿದ್ದಾರೆ ಅನ್ನೋದು ತನಿಖೆಯಾಗಬೇಕು ಎಂದು ಹೇಳಿದರು. ಪ್ರಕರಣದಲ್ಲಿ … Continue reading ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್.. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದ ಬಿವೈ ವಿಜಯೇಂದ್ರ!