ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್… ನಮ್ಮ ಮೈತ್ರಿಗೆ ಯಾವುದೇ ಧಕ್ಕೆಯಿಲ್ಲ ಎಂದ ಯಡಿಯೂರಪ್ಪ!

ಮೈಸೂರು:- ಪ್ರಜ್ಜಲ್ ರೇವಣ್ಣ ಪ್ರಕರಣ ಜೆಡಿಎಸ್-ಬಿಜೆಪಿ ಮೈತ್ರಿ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. Crime News: ಹಳೆದ್ವೇಷಕ್ಕೆ ಸ್ನೇಹಿತರಿಂದ ಯುವಕನ ಕೊಲೆ..! ಎರಡು ಪಕ್ಷಗಳ ನಡುವಿನ ಹೊಂದಾಣಿಕೆ ಮುಂಬರುವ ಚುನಾವಣೆಗಳಲ್ಲೂ ಮುಂದುವರಿಯುವುದು ಅಂತ ಹೇಳಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಗೆ ಎರಡು ಸ್ಥಾನ ಬಿಟ್ಟುಕೊಟ್ಟು, ಬಿಜೆಪಿ 4 ಸ್ಥಾನಗಳನ್ನು ಇಟ್ಟುಕೊಳ್ಳಲು ಮಾತುಕತೆಯಾಗಿದೆ, ಪ್ರಾಯಶಃ ಇಂದು ಸಾಯಂಕಾಲ ಪಕ್ಷದ ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡಾ ಬಿಜೆಪಿ ಅಭ್ಯರ್ಥಿಗಳ … Continue reading ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್… ನಮ್ಮ ಮೈತ್ರಿಗೆ ಯಾವುದೇ ಧಕ್ಕೆಯಿಲ್ಲ ಎಂದ ಯಡಿಯೂರಪ್ಪ!