Breaking News: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಸಸ್ಪೆಂಡ್..!

ಬೆಂಗಳೂರು:- ಜೆಡಿಎಸ್‍ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಲಾಗಿದೆ. ಮೊಳಕೆ ಬಂದ ರಾಗಿ ಸೇವಿಸಿದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ..!? ಈ ಸಂಬಂಧ ಮಾತನಾಡಿದ HDK, ಪ್ರಜ್ವಲ್‌ ಅಮಾನತಿಗೆ ನಿನ್ನೆಯೇ ನಿರ್ಧಾರ ಮಾಡಲಾಗಿದೆ. ತಪ್ಪು ಯಾರೇ ಮಾಡಿದ್ರೂ ತಪ್ಪು. SIT ತನಿಖೆಯ ವರದಿ ಬಂದ ಬಳಿಕ ಎಲ್ಲವನ್ನೂ ಮಾತಾಡ್ತೀನಿ ಎಂದರು. ಪೆನ್‍ಡ್ರೈವ್ ಸುಳಿಯಲ್ಲಿರುವ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಹಾಸನ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಆತ ಮನುಷ್ಯನಲ್ಲ, ಮನುಷ್ಯ ಕುಲದಲ್ಲಿ ಹುಟ್ಟಿಲ್ಲ. ದೇವೇಗೌಡರ … Continue reading Breaking News: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಸಸ್ಪೆಂಡ್..!