ಕರ್ನಾಟಕದ ಸಿಎಂ, ಡಿಸಿಎಂ ವಿರುದ್ಧ ಹರಿಹಾಯ್ದ ಪ್ರಲ್ಹಾದ್ ಜೋಶಿ!

ಹುಬ್ಬಳ್ಳಿ:- ವಿರೋಧಿಗಳನ್ನು ರಾಜಕೀಯವಾಗಿ ಮುಗಿಸುವ ಕಲೆ ಸಿದ್ದರಾಮಯ್ಯ ಮತ್ತು ಶಿವಕುಮಾರ್​ಗೆ ಕರಗತವಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ವಿನೇಶ್ ಫೋಗಟ್ ಗಂಭೀರ ಆರೋಪ: ಯಾಕಿದು? ಕುಮಾರಸ್ವಾಮಿಯವರನ್ನು ರಾಜಕೀಯ ಮುಗಿಸುವ ಷಡ್ಯಂತ್ರ ಬಿಜೆಪಿ ಖಂಡಿತವಾಗಿಯೂ ಮಾಡುತ್ತಿಲ್ಲ, ಆ ಕೆಲಸದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ ಸಿದ್ಧಹಸ್ತರು, ಯಾಕೆಂದರೆ 2018ರಲ್ಲಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿ ನಂತರ ಶಾಸಕರಿಂದ ರಾಜೀನಾಮೆ ಕೊಡಿಸಿ ಸರ್ಕಾರ ಉರುಳುವಂತೆ ಮಾಡಿದ್ದು ಅವರೇ. ಹಾಗಾಗಿ ವಿರೋಧಿಗಳನ್ನು ರಾಜಕೀಯಗಿ ಮುಗಿಸುವ … Continue reading ಕರ್ನಾಟಕದ ಸಿಎಂ, ಡಿಸಿಎಂ ವಿರುದ್ಧ ಹರಿಹಾಯ್ದ ಪ್ರಲ್ಹಾದ್ ಜೋಶಿ!