ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರು ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ಶೀಟ್!
ಬೆಂಗಳೂರು:- ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರು ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿದೆ. ಮೇಘಸ್ಪೋಟ: ಕೇದಾರನಾಥ್ನಲ್ಲಿ ಸಿಲುಕಿದ ಕರ್ನಾಟಕದ ಯಾತ್ರಿಕರು! ಆರೋಪಿ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್ವೈ ರಿಯಾಜ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ. , ಆರೋಪಿಗೆ ಮನ್ಸೂರ್, ರಿಯಾಜ್ ಆಶ್ರಯ ನೀಡಿದ್ದರು. ಮೇ 5ರಂದು ಸಕಲೇಶಪುರದಲ್ಲಿ ಮುಸ್ತಫಾ ನನ್ನು ಬಂಧಿಸಿದ್ದು, ವಿದೇಶಕ್ಕೆ ಪರಾರಿಯಾಗುಲು ಯತ್ನಿಸಿದ್ದ ರಿಯಾಜ್ ನನ್ನು ಜೂ.3ರಂದು … Continue reading ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರು ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ಶೀಟ್!
Copy and paste this URL into your WordPress site to embed
Copy and paste this code into your site to embed